6:57 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಟ್ರಕ್ಕಿಂಗ್ ಹೋದವರಿಗೆ ವಾಪಸ್ ಬಂದಾಗ ಗ್ರೇಟ್ ಶಾಕ್!: ಹೊಸ ಬಲೆನೋ ಕಾರು ಜಖಂ!!

22/07/2023, 21:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಟ್ರಕ್ಕಿಂಗ್ ಹೋದವರಿಗೆ ಕಾರು ಮೇಲೆ ಮರ ಬಿದ್ದಿರೋದು ಗೊತ್ತೇ ಇಲ್ಲ. ಇದು ನಡೆದಿರುವುದು ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಕಾಲಬೈರವೇಶ್ವರ ದೇವಸ್ಥಾನದ ಬಳಿ ಬೆಂಗಳೂರು ಮೂಲದವರು ಬೆಂಡಾಜೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿದ್ದರು.

ಹೊಸ ಬಲೆನೋ ಕಾರು ನಿಲ್ಲಿಸಿ ಹೋಗಿದ್ದರು. ಸುಮಾರು 10 ಕಿ.ಮೀ. ಟ್ರಕ್ಕಿಂಗ್ ಹೋಗಿದವರು ವಾಪಸ್ ಬಂದಾಗಲೇ ಮರ ಬಿದ್ದಿರುವುದು ಗೊತ್ತಾಯಿತು. ಕಾರಿನಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಇತ್ತೀಚಿನ ಸುದ್ದಿ

ಜಾಹೀರಾತು