11:25 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಮಂಗಳೂರು: ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಠಿ; 25 ಕವಿಗಳಿಂದ ಕವನ ವಾಚನ; ಮೂವರು ಸಾಧಕರಿಗೆ ಸನ್ಮಾನ

15/08/2023, 23:14

ಮಂಗಳೂರು(reporterkarnataka.com):ಗುರುಕುಲ ಕಲಾ ಪ್ರತಿಷ್ಠಾನ (ರಿ) ವತಿಯಿಂದ ನಗರದ ಸ್ಕೌಟ್ಸ್ & ಗೈಡ್ಸ್ ಭವನದಲ್ಲಿ ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಟಿ ನಡೆಯಿತು.
ಕಾರ್ಯಕ್ರಮವನ್ನು ಕಲ್ಲಚ್ಚು ಪ್ರಕಾಶನ ಇದರ ಮಹೇಶ್ ಆರ್. ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕವಿಗೋಷ್ಟಿ ಅಧ್ಯಕ್ಷತೆಯನ್ನು ಹಿರಿಯ ಕವಿ ಕುಡುಮಲ್ಲಿಗೆ ಕೃಷ್ಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಸಾಹಿತಿ ಡಾ.‌ಸುರೇಶ್ ನೆಗಳ ಗುಳಿ,ಸ್ಕೌಟ್ಸ್ & ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ ಮತ್ತಿತರರು ಉಪಸ್ಥಿತರಿದ್ದರು.

25 ಕವಿಗಳು ಕವನ ವಾಚನ‌ ಮಾಡಿದರು. ಈ ವೇಳೆ 3 ಸಾಧಕರನ್ನು ಸನ್ಮಾನಿಸಲಾಯಿತು. ಪುಪ್ಷಲತಾ ಹಾಗೂ ಸಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು