3:03 PM Saturday18 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

‘ಅಂದು ಪದ್ಮಲತಾ ಇಂದು ಸೌಜನ್ಯ’ ಪೋಸ್ಟರ್ ಬಿಡುಗಡೆ: ಚಲೋ ಬೆಳ್ತಂಗಡಿಗೆ ಸಿಪಿಎಂ ಬೆಂಬಲ

23/08/2023, 10:57

ಮಂಗಳೂರು(reporterkarnataka.com):ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆಗಸ್ಟ್ 28 ರಂದು ನಡೆಯುವ “ಚಲೋ ಬೆಳ್ತಂಗಡಿ” ಮಹಾ ಧರಣಿಗೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಬೆಂಬಲ ಸೂಚಿಸಿದೆ. ಚಲೋ ಬೆಳ್ತಂಗಡಿಯ ಪೋಸ್ಟರ್ ಅನಾವರಣ ಗೊಳಿಸಲಾಯಿತು.

ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯರಾದ ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ಜಿಲ್ಲಾ ಪ್ರಮುಖರಾದ ಡಾ‌. ಕೃಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೊಟು, ಜಯಂತಿ ಶೆಟ್ಟಿ, ರಮಣಿ ಮೂಡಬಿದ್ರೆ, ಜೆ ಬಾಲಕೃಷ್ಣ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು