ಇತ್ತೀಚಿನ ಸುದ್ದಿ
ಕಡಲನಗರಿ ಮಂಗಳೂರಿನಲ್ಲಿ ವೈಭವದ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ
06/09/2023, 14:28
ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಬುಧವಾರ ಆಚರಿಸಲಾಯಿತು.
ಶಾಸಕ ಡಿ. ವೇದವ್ಯಾಸ ಕಾಮತ್ , ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್, ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘದ ಅಧ್ಯಕ್ಷ ಟಿ.ಆರ್. ಕುಮಾರಸ್ವಾಮಿ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿಯ ಅಧ್ಯಕ್ಷ ಎ.ಕೆ. ಮಣಿಯಾಣಿ ಬೆಳ್ಳಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಸಯಕ ನಿರ್ದೇಶಕ ರಾಜೇಶ್ ಜಿ. ಹಾಗೂ
ಶ್ರೀವತ್ಸಾ ಉಪದ್ಯಾಯ ಕೊಲೆಕಾಡಿ ಭಾಗವಹಿಸಿದರು.