ಇತ್ತೀಚಿನ ಸುದ್ದಿ
ನೂತನ ಮೇಯರ್, ಉಪ ಮೇಯರ್ ಗೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದಿಂದ ಅಭಿನಂದನೆ
08/09/2023, 21:21
ಮಂಗಳೂರು(reporterkarnataka.com): ಮಂಗಳೂರು ನೂತನ ಮೇಯರ್ ಹಾಗೂ ಉಪ ಮೇಯರ್ ಆಗಿ ಆಯ್ಕೆಗೊಂಡ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಸುನಿತಾ ಸಾಲ್ಯಾನ್ ಅವರಿಗೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನ ಸದಸ್ಯರು ಅಭಿನಂದಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಕಾರ್ಪೋರೇಟರ್ ಗಳಾದ ವಿನಯರಾಜ್, ಪ್ರವೀಣ್ ಚಂದ್ರ ಆಳ್ವ ಮುಂತಾದವರು
ಅಭಿನಂದಿಸಿದರು.