6:59 AM Tuesday3 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ಬೆಳುವಾಯಿ: ಕಬ್ಬಿಣದ ಸೆಂಟ್ರಿಂಗ್ ಶೀಟ್, ಕಬ್ಬಿಣದ ಜಾಕ್ – ಪೈಪ್‌ ಕಳ್ಳನ ಬಂಧನ; 2.50 ಲಕ್ಷ ಮೌಲ್ಯದ ಸೊತ್ತು ವಶ

14/09/2023, 22:05

ಮೂಡಬಿದ್ರೆ(reporterkarnataka.com): ಮೂಡಬಿದ್ರೆ ಠಾಣೆ ವ್ಯಾಪ್ತಿಯ ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತ ಆರೋಪಿಯನ್ನು ತೋಡಾರು ಗ್ರಾಮದ ಮಹಮ್ಮದ್ ಸಾಯಿಲ್( 21) ಎಂದು ಗುರುತಿಸಲಾಗಿದೆ.
ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ. ಅವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು