4:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ

26/09/2023, 19:53

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ.


ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ್ಲಿ ಕಡಪಾ- ಚಿತ್ತೂರು ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಅಥಣಿ ತಾಲೂಕಿನ ಬಡಚಿ ಗ್ರಾಮದ 5 ಮಂದಿ ಸಾವನ್ನಪ್ಪಿದ್ದರು. ತಿರುಪತಿ ಪ್ರವಾಸಕ್ಕೆ ತೆರಳಿದ ಆಜೂರ್ ಕುಟುಂಬದ 14 ಜನರಲ್ಲಿ ನಾಲ್ವರು ಹಾಗೂ ವಾಹನ ಚಾಲಕ ಒಟ್ಟು ಐದು ಜನ ಸ್ಥಳದಲ್ಲೇ ಮೃತ ಪಟ್ಟಿದ್ದರು ಕಸ್ತೂರಿ ಆಜೂರ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಿಂದ – ಬೆಳಗಾವಿಗೆ ತರುವಾಗ ರಸ್ತೆ ಮದ್ಯದಲ್ಲೇ ಕೊನೆವುಸಿರೆಳೆದಿದ್ದರು.. ಇನ್ನುಳಿದ 7 ಜನರಲ್ಲಿ ಇಂದು ನಸುಕಿನ ಜಾವ ಮತ್ತೊರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೆಡಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜ್ ಗಿರಿಮಲ್ಲ ಆಜೂರ್ (32) ಮಹಾರಾಷ್ಟ್ರ ದ ಮಿರಜ್ ಆಸ್ಪತ್ರೆಗೆ ತರುವಾಗ ರಸ್ತೆ ಮದ್ಯ ಸಾವು ಸಂಭವಿಸಿದೆ.
ಬಸವರಾಜ ಸಾವಿನಿಂದ ಆಜೂರ ಕುಟುಂಬದ ಸಾವಿನ ಸಂಖ್ಯೆ 7ಕ್ಕೆ ಏರಿದೆ. ಇನ್ನುಳಿದ ತಿರುಪತಿ ತಿಮ್ಮಪ್ಪನ ಪ್ರವಾಸದಲ್ಲಿ ಕುಟುಂಬ ಕಳೆದುಕೊಂಡ ಆಜೂರ ಮನೆತನದಲ್ಲಿ ನೀರವ ಮೌನ ಅವರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು