6:29 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ ದಳ ಕಾರ್ಯಾಚರಣೆ

29/09/2023, 23:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಪಟ್ಟಣದ ತುಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ
ಇಬ್ಬರನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಸ್ನಾನದ ಬಳಿಕ ಬಟ್ಟೆ ಒಣಗಿಸಲು ಅಲ್ಲೇ ಉಳಿದಿದ್ದ ಇಬ್ಬರು ಪ್ರವಾಹಕ್ಕೆ ಸಿಲುಕಿದ್ದರು. ಮಧ್ಯಾಹ್ನ ತುಂಗಾ ನದಿಯ ಮಧ್ಯ ಭಾಗದ ನಡುಗಡ್ಡೆಗೆ ತೆರಳಿದ್ದರು.
ಕೆರೆಕಟ್ಟೆ ಭಾಗದಲ್ಲಿ ಸುರಿದ ಮಳೆಯಿಂದ ನದಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ.


ತುಂಗಾ ನದಿಯಲ್ಲಿ ಏಕಾಏಕಿ ನದಿ ನೀರಿನ ಮಟ್ಟ ಹೆಚ್ಚಾಗಿತ್ತು. ಶೃಂಗೇರಿಯಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು