5:50 AM Thursday7 - December 2023
ಬ್ರೇಕಿಂಗ್ ನ್ಯೂಸ್
ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ… ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ: ಚೈತ್ರಾ ಸೇರಿದಂತೆ… ವಾಹನ ಕಳ್ಳತನ ಪ್ರಕರಣದ ಕುಖ್ಯಾತ ಆರೋಪಿಯ ಸೆರೆ: 68,000/- ಮೌಲ್ಯದ ಸೊತ್ತು ವಶಕ್ಕೆ ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ… ಚಿಕ್ಕಮಗಳೂರು: ಅಮಾನತುಗೊಂಡ ಪೊಲೀಸರ ಕುಟುಂಬದಿಂದ ಠಾಣೆ ಮುಂಭಾಗ ಪ್ರೊಟೆಸ್ಟ್ ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ… ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಡಿ. 9ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ ಭಾಗಿ ಯುವ ನ್ಯಾಯವಾದಿ ಮೇಲೆ ಪೊಲೀಸರ ಅಮಾನುಷ ಹಲ್ಲೆ: ವಕೀಲರಿಂದ ಭಾರೀ ಪ್ರತಿಭಟನೆ; ಎಸ್ಪಿ… ದಕ್ಷಿಣ ಕನ್ನಡ ಜಿಲ್ಲಾ ಬಲ್ಯಾಯ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಉಮಾಲಕ್ಷ್ಮೀ ಕುಡುಪು… ಪುತ್ತೂರು: ಚೆನ್ನರಾಯಪಟ್ಟಣದ ಮಹಿಳೆಗೆ ಮದ್ಯ ಕುಡಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ; ಆರೋಪಿ ಬಂಧನ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಅರಣ್ಯ ಇಲಾಖೆಯ 2 ತಂಡಗಳಿಂದ ರಸ್ತೆ ಬದಿ 11 ಕಿಮೀ ಸ್ವಚ್ಛತಾ ಕಾರ್ಯ

01/10/2023, 21:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು.


ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ ‘ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ವರ್ಷವೂ ನಮ್ಮ ಎಲ್ಲ ಸಿಬ್ಬಂದಿಗಳ ಜೊತೆಗೆ ಚಾರ್ಮಾಡಿ ರಸ್ತೆ ಭಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಮತ್ತಿತರ ಕಸಗಳನ್ನು ಹೆಕ್ಕಿ ಸ್ವಚ್ಚತಾ ಆಂದೋಲನ ಮಾಡುತ್ತಿದ್ದೇವೆ. ಸುಮಾರು 11 ಕಿ.ಮೀ ವರೆಗೆ ಎರಡು ತಂಡವಾಗಿ ಸಿಬ್ಬಂದಿಗಳು ಸ್ವಚ್ಚತೆ ಮಾಡುತ್ತಿದ್ದು ಕಸವನ್ನು ಗೋಣಿ ಚೀಲದಲ್ಲಿ ಹಾಕಿ ವಾಹನದ ಮೂಲಕ ಕಸವನ್ನು ವಿಲೇವಾರಿ ಮಾಡುತ್ತಿದ್ದೇವೆ. ಗಾಂಧೀಜಿಯವರ ಸ್ವಚ್ಚ ಭಾರತ ಕನಸು ನನಸು ಮಾಡುವುದು ಇಲಾಖೆಯ ಉದ್ದೇಶವಾಗಿದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು