12:59 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !!

09/10/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ
ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.

ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ
ಕುಡಿದ ಮತ್ತಿನಲ್ಲಿ ಬೈಕ್ ರೈಡ್ ಮಾಡಲಾಗದೆ ರಸ್ತೆ ಮಧ್ಯೆಯೇ ಹಾಯಾಗಿ ಮಲಗಿ ಬಿಟ್ಟಿದ್ದ.
ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿ ರಸ್ತೆಯನ್ನೇ ಬೆಡ್ ರೂಮ್ ಮಾಡಿದ್ದ. ಇದನ್ನು ನೋಡಿದ ವಾಹನ ಸವಾರರು
ಅಪಘಾತವಾಗಿರಬಹುದೆಂದು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಎದ್ದು ನಿಂತ. ಬಣಕಲ್ ಠಾಣಾ ಪೊಲೀಸರು ಬೈಕ್ ಸವಾರ ವಶಕ್ಕೆ ಪಡೆದು
ವಿಚಾರಣೆ ನಡೆಸಿದ್ದಾರೆ.
ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು