11:29 AM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು