ಇತ್ತೀಚಿನ ಸುದ್ದಿ
ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಸ್ಥಿತಿ ಚಿಂತಾಜನಕ: ವಾರಸುದಾರರಿಗೆ ಸೂಚನೆ
19/10/2023, 12:22
ಉಡುಪಿ(reporterkarnataka.com): ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಹೆನ್ರಿ ಡಿ ಸೋಜ (೫೨) ಎಂಬ ವ್ಯಕ್ತಿಯ ಸ್ಥಿತಿಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: ೦೮೨೦-೨೫೨೦೫೫೫, ಮೊ.ನಂ: ೯೪೪೯೮೨೭೮೩೩ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.