7:47 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು