9:17 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು: ರೇಖಾ ಸುದೇಶ್ ರಾವ್ ಅವರ ‘ಹೊಂಬೆಳಕು’ ಕವನ ಸಂಕಲನ ಲೋಕಾರ್ಪಣೆ

02/11/2023, 16:47

ಮಂಗಳೂರು(reporterkarnataka.com): ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕ ಸಾಹಿತ್ಯೋತ್ಸವ ಸಮಾರಂಭದಲ್ಲಿ ನಗರದ ಮಂಗಳಾದೇವಿ ನಿವಾಸಿ ರೇಖಾ ಸುದೇಶ ರಾವ್ ಅವರ ಹೊಂಬೆಳಕು ಕವನ ಸಂಕಲನವನ್ನು ಪುರಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಮೂಡುಬಿದಿರೆಯ ಶ್ರೀಪತಿ ಭಟ್ ಲೋಕಾರ್ಪಣೆ ಮಾಡಿದರು. ಮಂಗಳೂರಿನ ವೈದ್ಯ, ಬರಹಗಾರ ಡಾ ಸುರೇಶ ನೆಗಳಗುಳಿ ಅವರು ಅವರ ಕೃತಿ ವಿಮರ್ಶೆ ಮಾಡುತ್ತಾ ಅದರೊಳಗಿನ ರಚನೆಯೊಂದನ್ನು ವಾಚಿಸಿದರು.
ಮುಂಬಯಿಯ ಸರ್ವ ಅರಸ ಶಟ್ಟಿ, ವಾಮನ್ ರಾವ್ ಬೇಕಲ್, ಕೊಳ್ಚಪ್ಪೆ ಗೋವಿಂದ ಭಟ್,ರಾಧಾ ಕೃಷ್ಣ ಉಳಿಯತ್ತಡ್ಕ, ವೀಣಾ ಕಾರಂತ್ , ಜಯಾನಂದ ಪೆರಾಜೆ ಹಾಗೂ ಪಿ.ವಿ ಪ್ರದೀಪ್ ಕುಮಾರ್ ವೇದಿಕೆಯಲ್ಲಿದ್ದರು. ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ,ರತ್ನಾ ಭಟ್,ಕಲ್ಲಚ್ವು ಮಹೇಶ್ ನಾಯಕ್ , ಚುಸಾಪ ಅಧ್ಯಕ್ಷ ಜಿ.ಕೆ ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ‌ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ ,ವಾಮನ ರಾವ್ ಬೇಕಲ್,ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು
ಇದೇ ಸಮಾರಂಭದಲ್ಲಿ 50 ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು