9:25 AM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು

12/11/2023, 15:12

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ.
ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ.ದೇವೇರಮ್ಮ ದರ್ಶನದ ನೀಡುತ್ತಾರೆ. ದೇವರ ದರ್ಶನಕ್ಕಾಗಿ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ,ದೇವರ ದರ್ಶನ ಪಡೆಯುತ್ತಾರೆ.


3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮ ದರ್ಶನವನ್ನು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಪಡೆದರು.
ದೇವರ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬಂದಿದ್ದಾರೆ.
ಬೆಟ್ಟದ ಮೇಲೆ ದೇವರ ದರ್ಶನ ಪಡೆದು ಭಕ್ತರು ಪುನೀತರಾದರು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು