4:25 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ವಾಯ್ಸ್ ಆಫ್ ಆರಾಧನಾ ತಂಡದಿಂದ ಸರಕಾರಿ ಶಾಲಾ ಯೋಜನೆ ಶುರು: ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆ

28/11/2023, 22:47

ಮೂಡುಬಿದರೆ(reporterkarnataka.com): ವಾಯ್ಸ್ ಆಫ್ ಆರಾಧನಾ ತಂಡದ ವತಿಯಿಂದ ಸರಕಾರಿ ಶಾಲಾ ಮೊದಲ ಯೋಜನೆಯಾಗಿ ಮೂಡುಬಿದಿರೆ ತಾಲೂಕಿನ ಪೆಂಚಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ನೀಡಲಾಯಿತು.
ಈ ಸಂದರ್ಭದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಸ್ನೇಹಲತಾ ಶ್ರೀಕಾಂತ ಭಟ್, ಅಭಿಷೇಕ್ ಶೆಟ್ಟಿ ಐಕಳ, ಶಾಲಾ ಯೋಜನೆಗೆ ಸಹಕರಿಸಿದ ತಂಡದ ಸದಸ್ಯರಾದ ಬಹುಮುಖ ಪ್ರತಿಭೆಗಳಾದ ಮನ್ಯು ಸಹೋದರರು, ಶ್ರೇಯಾ ಸುಳ್ಯ, ಮೋನಿಷ್ ವಿಟ್ಲ, ಮಾಹಿ ವಿಟ್ಲ,
ಮಾನ್ಯ ಭಟ್ ಕಡಂದಲೆ, ಗಾಯಕ ಅಶ್ಮಿತ್ ಎ.ಜೆ. ಮಂಗಳೂರು, ಉದ್ಯಮಿ ಅರುಣ್ ಅಜೆಕಾರು, ಬಸವರಾಜ ಮಂತ್ರಿ, ಬಾಲಪ್ರತಿಭೆಗಳಾದ ಸುಭೀಕ್ಷಾ ಪ್ರತೀಕ್ಷಾ, ಕೃಷಿಕರಾದ ಡಾ. ನಾಗರಾಜ ಶೆಟ್ಟಿ ಅಂಬೂರಿ, ಬಾಲಪ್ರತಿಭೆ ಶಾರ್ವಿ ಕಟ್ಟಾವು, ಮಜಾಭಾರತ ಖ್ಯಾತಿಯ ಆರಾಧನ ಭಟ್, ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಮಾಡುತ್ತಾ ಬರುತ್ತಿರುವ ಈ ತಂಡ ಇದರ ಜೊತೆ ಸರಕಾರಿ ಶಾಲಾ ಯೋಜನೆಯನ್ನು ಹಮ್ಮಿ ಕೊಂಡಿದೆ.


ಅರೋಗ್ಯದ ಜೊತೆ ಶಾಲೆಗೂ ಸೇವೆ ನೀಡಲಿದೆ.
ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀವಾಣಿ ಮಯ್ಯ,ಶಿಕ್ಷಕಿ ಅರ್ಚನಾ, ಗೌರವ ಶಿಕ್ಷಕಿ ಗೀತಾ, ಪೋಷಕರಾದ ಜಯಕರ ಶೆಟ್ಟಿ, ಪ್ರಶಾಂತ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು