2:28 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ ಸಂಘಟನೆಯಿಂದ ಪಾಲಡ್ಕದ ಅಲೆಕ್ಸ್ ಪಿಂಟೊ ಬಡ ಕುಟುಂಬಕ್ಕೆ 25 ಸಾವಿರ ರೂ. ಕೊಡುಗೆ

01/12/2023, 21:11

ಮಂಗಳೂರು(reporterkarnataka.com): ಫೋರಂ ಆಫ್ ಕ್ರಿಶ್ಚಿಯನ್ ಯುನೈಟೆಡ್ ಸರ್ವಿಸಸ್ (ಫೋಕಸ್ ) ಸಂಘಟನೆಯ ವತಿಯಿಂದ ಮೂಡಬಿದ್ರೆಯ ಪಾಲಡ್ಕದಲ್ಲಿರುವ ಅಲೆಕ್ಸ್ ಪಿಂಟೊ ಅವರ ಬಡ ಕುಟುಂಬಕ್ಕೆ ಭೇಟಿ ನೀಡಿ 25 ಸಾವಿರ ರೂ. ಮೊತ್ತದ ಚೆಕ್ಕನ್ನು ನೀಡಲಾಯಿತು.
ಸಂಘದ ಅಧ್ಯಕ್ಷ ಸುನಿಲ್ ಮೊಂತೇರೊ, ಸಂಚಾಲಕ ಬಾಸಿಲ್ ರಾಡ್ರಿಗಸ್, ಸದಸ್ಯರಾದ ಜಾನ್ ಬ್ಯಾಪ್ತಿಸ್ಟ್ ಡಿಸೋಜ, ಮೆಲ್ವಿನ್ ಪಿರೇರಾ, ಆಲ್ವಿನ್ ಕೋಟ್ಯಾನ್, ಮೆಲ್ವಿನ್ ರಾಡ್ರಿಗಸ್, ಸುಧೀರ್ ಜಾನ್ ಪ್ರಸಾದ್ , ಸಚಿನ್ ಸಲ್ಡಾನ್ಹಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು