5:13 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಹುಲ್ಲಹಳ್ಳಿಯಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ: ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ಅವರಿಂದ ಜಾಗೃತಿ

12/12/2023, 18:21

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಬೇಕು. ನಾಲ್ಕು ಚಕ್ರ ಹಾಗೂ ದೊಡ್ಡ ವಾಹನದ ಚಾಲಕರು ಸರ್ಕಾರ ಜಾರಿ ಮಾಡಿರುವ ಸಂಚಾರಿ ನಿಯಮವನ್ನು ಪಾಲನೆ ಮಾಡಬೇಕು. ನಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು, ಮತ್ತೊಬ್ಬರ ಜೀವವನ್ನು ಸುರಕ್ಷತೆಗೊಳಿಸಬೇಕು ಎಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಎಎಸ್ಐ ಶಿವಣ್ಣ ಮತ್ತು ದೊಡ್ಡಯ್ಯ ನೀತಿ ಪಾಠ ಹೇಳಿ ಸಂಚಾರಿ ನಿಯಮವನ್ನು ಪಾಲನೆ ಮಾಡಲು ಜಾಗೃತಿ ಮೂಡಿಸಿದರು.
ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ವೃತ್ತ ನಿರೀಕ್ಷಕ ಬಸವರಾಜು ರವರ ಮಾರ್ಗದರ್ಶನದಲ್ಲಿ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ಅವರ ನೇತೃತ್ವದಲ್ಲಿ ಅಪರಾಧ ತಡೆ ಮಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ನಾವು ಕಾನೂನು ಪಾಲನೆ ಮಾಡುವ ಸಲುವಾಗಿ ತಮಗೆ ಇಲಾಖೆ ತೋರುವ ಎಲ್ಲಾ ನೀತಿ ನಿಯಮ ಸಲಹೆಗಳನ್ನು ನೀಡುತ್ತಿದ್ದೇವೆ ಯಾರೇ ಆಗಲಿ ಕಾನೂನು ಪಾಲನೆ ಮಾಡಿ. ಕಾನೂನಿನ ಅರಿವನ್ನು ನೀವು ಅಳವಡಿಸಿಕೊಳ್ಳಬೇಕು ಮತ್ತೊಬ್ಬರಿಗೂ ತಿಳಿ ಹೆಳಬೇಕು ಎಂಬ ಸದ್ದು ದೇಶದಿಂದ ನಿರಂತರವಾಗಿ ಹುಲ್ಲಹಳ್ಳಿ ಹೋಬಳಿ ಕೇಂದ್ರದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಸಂದರ್ಭದಲ್ಲಿ ಆಟೋ ಚಾಲಕರು ಮತ್ತು ವಾಹನ ಚಾಲಕರ ಜೊತೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಸಂದರ್ಭದಲ್ಲಿ ಎಎಸ್ಐ ಶಿವಣ್ಣ ದಫೆದರ್ ದೊಡ್ಡಯ್ಯ ಸರಿದಂತೆ ಸಾಕಷ್ಟು ಸಿಬ್ಬಂದಿಗಳು ಆಟೋ ಚಾಲಕರು ಮತ್ತು ವಾಹನ ಚಾಲಕರು ಸಾರ್ವಜನಿಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು