5:20 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ್ನೋನ್ ಮತ್ತು ಪ್ರಿನ್ಸಿಟ: ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಮದುವೆ ವೈಭವ

05/01/2024, 10:16

ಮಂಗಳೂರು(reporterkarnataka.com): ವರ್ನೋನ್ ಮತ್ತು ಪ್ರಿನ್ಸಿಟ ವಿವಾಹ ಸಮಾರಂಭ ನಗರದ ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಜನವರಿ 3ರಂದು ನಡೆಯಿತು.
ಜನವರಿ 3 ರಂದು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಆಡಿಟೋರಿಯಂನಲ್ಲಿ ನಡೆದ ಔತಣಕೂಟಕ್ಕೆ ಕುಟುಂಬಸ್ಥರು, ಸ್ನೇಹಿತರು ಸಾಕ್ಷಿಯಾಗಿ,ವಧು ವರರಿಗೆ ಹಾರೈಸಿದರು.
ಜನವರಿ 1ರಂದು ಆಡಂ ಕುದ್ರು ಸೀ ಬಾಂಕ್ವೆಟ್ ಹಾಲ್ ನಲ್ಲಿ ಅದ್ದೂರಿ ರೋಸ್ ಕೂಡ ಜರುಗಿತು.


ಶಿಕ್ಷಕಿ ಅನಿತಾ ಮೊಂತೆರೋ ಹಾಗೂ ಫಿಲಿಪ್ ಡಿಸೋಜ ದಂಪತಿಗಳ ಏಕೈಕ ಪುತ್ರಿ.
ನಿಮ್ಮ ವೈವಾಹಿಕ ಜೀವನಕ್ಕೆ ರಿಪೋಟರ್ ಕರ್ನಾಟಕ ಬಳಗದಿಂದ ಶುಭಾಶಯಗಳು.

ಇತ್ತೀಚಿನ ಸುದ್ದಿ

ಜಾಹೀರಾತು