4:15 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ

06/01/2024, 15:18

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ

info.reporterkarnataka@gmail.com

ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಕಾರ್ಯಕ್ರಮದಲ್ಲಿ ಪೂಜ್ಯ ಡಾ. ಚೆನ್ನಮಲ್ಲ ಶಿವಯೋಗಿಗಳು ಹಾಗೂ ನಾಡಿನ ಅರ ಗುರು ಶರಮೂರ್ತಿಗಳು ಶಿವಶರಣ ಅವರು ವಿರೂಪಾಕ್ಷಯ್ಯ ಸ್ವಾಮಿ ಅವರಿಗೆ ಶ್ರೀರಕ್ಷೆ ಆಶೀರ್ವಾದ ಮಾಡಿದರು.
ನೂತನ ಶೀಲ ಮಂಟಪ ಲೋಕಾರ್ಪಣೆ ನೂತನ ರಥೋತ್ಸವ ಹಾಗೂ 68ನೇ ಶ್ರೀ ಚನ್ನಮಲ್ಲ ಶಿವಯೋಗಿಗಳ ಜಾತ್ರಾ ಮಹೋತ್ಸವ ಬಹಳ ಉತ್ಸವದಿಂದ ನಡೆಯ ನೆರವೇರಿತು. ಶ್ರೀಗಳು ಪತ್ರಿಕ ರಂಗವನ್ನು ಕುರಿತು ತಮ್ಮ ಭಾಷಣದಲ್ಲಿ ಪತ್ರಕರ್ತರಿಗೆ ಸಮಾಜದಲ್ಲಿ ದೊಡ್ಡ ಗೌರವವಿದೆ. ಅದನ್ನು ಪತ್ರಕರ್ತರು ಉಳಿಸಿಕೊಂಡು ಹೋಗಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ನಾಡಿನ ಶಿವಶರಣರು ರಾಜಕೀಯ ಮುಖಂಡರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು