7:23 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮೂಡಿಗೆರೆಯಿಂದ ತೆರಳಿದ ಬಿಜೆಪಿ ತಂಡದಿಂದ ಅಯೋಧ್ಯೆಯಲ್ಲಿ ಶ್ರೀ ರಾಮನ ದರ್ಶನ

10/02/2024, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಬುಧವಾರ ಬಿಜೆಪಿ ಆಯೋಜಿಸಿದ್ದ ಅಯೋಧ್ಯ ಶ್ರೀರಾಮ ದರ್ಶನ 2024 ಅಂಗವಾಗಿ ಕಳೆದ ಬುಧವಾರ ರಾಜ್ಯದ ಬಿಜೆಪಿ ಮೊದಲ ತಂಡವಾಗಿ ತುಮಕೂರು ಚಿಕ್ಕಮಗಳೂರು, ಹಾಸನ ಮಧುಗಿರಿಯ 1200 ಜನರ ಜನರ ತಂಡ ಹೊರಟಿದ್ದು ತುಮಕೂರಿನಲ್ಲಿ ಚಾಲನೆ ನೀಡಲಾಗಿದ್ದು ಮೂಡಿಗೆರೆ ಸೇರಿದಂತೆ ಚಿಕ್ಕಮಗಳೂರಿನ ತಂಡವನ್ನು ಕಡೂರಿನಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕರುಗಳಾದ ಬೆಳ್ಳಿ ಪ್ರಕಾಶ್ ಡಿ ಎಸ್, ಸುರೇಶ್ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರಜಿ ಪುಣ್ಯಪಾಲ್ ಹಾಗೂ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಕಡೂರು ರೈಲ್ವೆ ನಿಲ್ದಾಣದಲ್ಲಿ ಬೀಳ್ಕೊಟ್ಟರು ಯಾತ್ರೆಯನ್ನು ಅತ್ಯಂತ ಭದ್ರತೆಯಿಂದ ತಲುಪಿಸುವ ವ್ಯವಸ್ಥೆ ಮಾಡಿದ್ದು ರಾಮಭಕ್ತರು ಸೇರಿದಂತೆ ಸಾರ್ವಜನಿಕರು ಹೂಮಾಲೆ ಹಾರಗಳು ಹಾಗೂ ಕಾಣಿಕೆ ನೀಡುವ ಮೂಲಕ ಎಲ್ಲಾ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ನೀಡಿದ್ದಾರೆ.
ಇಂದು ಅಯೋಧ್ಯ ದಶನವನ್ನು ನಡೆಸಲಾಯಿತು. ನಯನ, ಪರೀಕ್ಷಿತ್, ಪದ್ಮಣ್ಣ, ಸಂಜಯ್ ಭಾರತಿ, ರವೀಂದ್ರ ನಂದನ್ ಕುಂದೂರು, ಪ್ರಸನ್ನ, ರವಿ, ಪ್ರದೀಪ್, ಪಟ್ಟಣ ಪಂಚಾಯಿತಿ ಸದಸ್ಯರಾದ ಸುಧೀರ್ ಕಮಲಾಕ್ಷ್ಮ ಸೇರಿದಂತೆ ಹಲವರು ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು