2:11 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಬಂಧನಕ್ಕೀಡಾದ ಶಂಕಿತ ನಕ್ಸಲ್ ಶೃಂಗೇರಿ ಪೊಲೀಸರಿಗೆ ಹಸ್ತಾಂತರ: 14 ದಿನಗಳ ನ್ಯಾಯಾಂಗ ಬಂಧನ

17/02/2024, 15:04

ಸಂತೋಷ್ ಅತ್ತಿಗೆರೆಚಿಕ್ಕಮಗಳೂರು

info.reporterkarnataka@gmail.com

ಕೇರಳದಲ್ಲಿ ಬಂಧನಕ್ಕೀಡಾದ ಕಾಫಿನಾಡ ಶಂಕಿತ ನಕ್ಸಲ್ ಶ್ರೀಮತಿ ಅವರಿಗೆ ಎನ್.ಆರ್.ಪುರ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಶ್ರೀಮತಿ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕರಪತ್ರ ಹಂಚಿಕೆ, ಬ್ಯಾನರ್ ಕಟ್ಟಿದ್ದು, ಸರ್ಕಾರಿ ಆಸ್ತಿ ನಷ್ಟ, ವಿದ್ವಂಸಕ ಕೃತ್ಯದ ಸಂಚು, ಆಯುಧಗಳನ್ನ ಇಟ್ಟುಕೊಂಡಿದ್ದು, ಟೆಂಟ್ ಹಾಕಿದ್ದು, ಗನ್‌ ತೋರಿಸಿ ಸುಲಿಗೆ,ಪೊಲೀಸರಿಗೆ ಸಪೋರ್ಟ್ ಮಾಡದಂತೆ ಬೆದರಿಸಿದ್ದು ಸೇರಿ ವಿವಿಧ ಪ್ರಕರಣಗಳು ಅವರ ಮೇಲಿವೆ.
ಕೇರಳದಲ್ಲಿ ಬಂಧನವಾಗಿದ್ದ ಶ್ರೀಮತಿ ಕಾರ್ಕಳ ಪೊಲೀಸರ ವಶಕ್ಕೆ ನೀಡಲಾಗಿತ್ತು. ಕಾರ್ಕಳ ಪೊಲೀಸರು ಶೃಂಗೇರಿ ಪೊಲೀಸರು ಹಸ್ತಾಂತರಿಸಿದ್ದರು.
ಶ್ರೀಮತಿ ಅವರನ್ನು ಎನ್.ಆರ್.ಪುರ ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು