6:35 PM Wednesday1 - May 2024
ಬ್ರೇಕಿಂಗ್ ನ್ಯೂಸ್
ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ಮುಕ್ತ ವಿವಿ ಅಂತಿಮ‌ ಎಂಬಿಎ ಪರೀಕ್ಷೆ; ಸೀಮಾ ಪ್ರಭುಗೆ 7ನೇ Rank

26/02/2024, 22:42

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 2023ನೇ ಜೂನ್ ಸಾಲಿನಲ್ಲಿ ನಡೆಸಿದ ಅಂತಿಮ ಎಂಬಿಎ ಪರೀಕ್ಷೆಯಲ್ಲಿ ಸೀಮಾ ಪ್ರಭು ಎಸ್ ಅವರು ಏಳನೇ rank ಗಳಿಸಿದ್ದಾರೆ.
ಅವರು ನಗರದ ಕೆನರಾ ಕಾಲೇಜು ಹಾಗೂ ಕೆನರಾ ಸಂಧ್ಯಾ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾಗಿ ಹಾಗೂ ಅದೇ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಯಾಗಿಯು ಕಳೆದ ಹಲವಾರು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದೂ ಕೆನರಾ ಕಾರ್ಕಳದ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುವ ಇವರು ತೆಳ್ಳಾರಿನ ಸಿಂಡಿಕೇಟ್ ಬ್ಯಾಂಕಿನ ನಿವ್ರತ್ತ ಉದ್ಯೋಗಿ ಕೆ.ಪಿ. ಸತ್ಯೇಂದ್ರ ಪ್ರಭು ಮತ್ತು ಪುಷ್ಪ ಪ್ರಭು ಇವರ ಪುತ್ರಿ ಹಾಗೂ ಪ್ರೊಟೊ ಕೊನ್ಸೆಟ್ ಹಾಗೂ ಕ್ರಿಯೇಟೆವ್ಸ್ ಇದರ ಮಾಲೀಕರಾದ ಶ್ರೀ ಗುರುದತ್ತ ಬಂಟ್ವಾಳಕರ್ ಇವರ ಪತ್ನಿ. ಕಾರ್ಕಳದ ವೆಂಕಟರಮಣ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿನಿ.

ಇತ್ತೀಚಿನ ಸುದ್ದಿ

ಜಾಹೀರಾತು