4:35 PM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್‌ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ

14/04/2024, 18:59

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ ಕಡಲನಗರಿಯತ್ತ ಸಾಗುತ್ತಿದೆ.


ರೋಡ್ ಶೋ ಆರಂಭವಾಗಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಕೊನೆಗೊಳ್ಳಲಿರುವ ನವಭಾರತ ಸರ್ಕಲ್ ವರೆಗೆ ಎಲ್ಲ ರೀತಿಯ ಅಂತಿಮ ಸಿದ್ಧತೆ ಪೂರ್ಣಗೊಂಡಿದೆ. ರಸ್ತೆಯ ಇಕ್ಕಡೆಗಳಲ್ಲಿ ಜನಸಮೂಹ ಸೇರಲಾರಂಭಿಸಿದೆ.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸುವರು.
ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸುವರು.

ಇತ್ತೀಚಿನ ಸುದ್ದಿ

ಜಾಹೀರಾತು