3:05 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು ದಂಡ

20/04/2024, 14:00

ಮಂಗಳೂರು(reporterkarnataka.com):ನಗರದಲ್ಲಿ ಕರ್ಕಶ ಹಾರ್ನ್ ಗಳ ವಿರುದ್ಧ ಎಸಿಪಿ ನಜ್ಮಾ ಫಾರೂಕಿ ತಂಡ ಫೀಲ್ಡ್ ಗಿಳಿದು ಕಾರ್ಯಾಚರಣೆ ನಡೆಸಿದೆ.




ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನಿರ್ದೇಶನದಂತೆ, ಡಿಸಿಪಿ ನೇತೃತ್ವದಲ್ಲಿ, ನಗರಾದ್ಯಂತ ಕರ್ಕಶ ಹಾರ್ನ್ ಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು ನಗರ ವಿವಿಧ ಟ್ರಾಫಿಕ್ ಸ್ಟೇಷನ್ ವ್ಯಾಪ್ತಿಯಲ್ಲಿ 2 ದಿನಗಳಿಂದ ಬಸ್, ಟ್ರಕ್, ಲಾರಿ ಗಳ ಕರ್ಕಶ ಹಾರ್ನ್ ಗಳನ್ನು ಕಿತ್ತೆಸೆದು ದಂಡ ವಿಧಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು