6:07 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ

24/04/2024, 23:23

ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು