12:46 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ

25/04/2024, 20:39

ಮಂಗಳೂರು(reporterkarnataka.com): ಮಂಗಳೂರು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಬಗ್ಗೆ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸತತ ಗೆಲುವುಗಳನ್ನು ಕಂಡು ವಿಧಾನಸಭೆ ಸ್ಪೀಕರ್ ಸ್ಥಾನ ಅಲಂಕರಿಸುವ ವರೆಗೆ ಎತ್ತರಕ್ಕೆ ಬೆಳೆದ ಯು.ಟಿ.ಖಾದರ್ ಅವರ ಗೆಲುವಿನ ಹಿಂದಿನ ಮಾಸ್ಟರ್ ಮೈಂಡ್ ಅವರ ಆಪ್ತ ಸಹಾಯಕ ಲಿಬ್‌ಝಿತ್ ಪ್ರಸಕ್ತ ಲೋಕಸಭೆ ಚುನಾವಣೆ ಬಗ್ಗೆ ರಿಪೋರ್ಟರ್ ಕರ್ನಾಟಕ ಜತೆ ತನ್ನ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅವರ ಅಭಿಪ್ರಾಯ ಏನೆಂದು ಕೇಳೋಣ…
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಸಾಮಾಜಿಕವಾಗಿ ತೊಡಗಿಸಿಕೊಂಡವರು ಹಾಗೂ ಜಾತಿ ಭೇದಗಳಿಲ್ಲದೆ ಹಿಂದುಳಿದವರಿಗೆ ಸಹಾಯ ಹಸ್ತ ಚಾಚಿದವರು. ಖಾದರ್ ಸರ್ ಅವರ ಹಾಗೆಯೆ ಜನರ ನಡುವೆ ಬೆರೆತು ಅವರಿಗಾಗಿ ಕೆಲಸ ಖಂಡಿತವಾಗಿ ಮಾಡುತ್ತಾರೆ.
ಹಾಗೆಯೆ ಪ್ರತಿಯೊಬ್ಬರಲ್ಲಿಯೂ ಹೊಸ ಭರವಸೆ ಮೂಡಿಸುವುದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಕೊಡುಗೆ ಕೂಡ ನೀಡುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಪಕ್ಷಾತೀತವಾಗಿ ಎಲ್ಲರೂ ಗೌರವಿಸುವ ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿದ ಪದ್ಮರಾಜ್ ಅವರು ಪೂಜಾರಿ ಅವರಂತೆಯೆ ಅಭಿವೃದ್ಧಿಯ ಹರಿಕಾರನಾಗಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು