10:23 PM Saturday18 - May 2024
ಬ್ರೇಕಿಂಗ್ ನ್ಯೂಸ್
ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ…

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯ ರಸ್ತೆ ತಡೆಗೋಡೆಯಲ್ಲಿ ಬಿರುಕು; ಮತ್ತೆ ಕುಸಿತದ ಭೀತಿ ವ್ಯಕ್ತಪಡಿಸಿದ ಸ್ಥಳೀಯರು

05/05/2024, 13:05

ತೀರ್ಥಹಳ್ಳಿ(reporterkarnataka.com): ಮಂಗಳೂರು- ಉಡುಪಿ- ಶಿವಮೊಗ್ಗ ಜಿಲ್ಲೆಗಳನ್ನು ಜೋಡಿಸುವ ಪ್ರಮುಖ ಕೊಂಡಿಯಾದ ಆಗುಂಭೆ ಘಾಟಿಯ ಸೂರ್ಯಾಸ್ತ ವೀಕ್ಷಿಸುವ ಸ್ಥಳದ ಬಳಿಯ ರಸ್ತೆಯ ತಡೆಗೋಡೆ ಬಳಿ ಬಿರುಕು ಬಿಟ್ಟಿದ್ದು, ಈ ಬಾರಿ ರಸ್ತೆ ತಡೆಗೋಡೆ ಕುಸಿತದ ಆತಂಕ ಮತ್ತೆ ಎದುರಾಗಿದೆ.
ಘನ ವಾಹನಗಳ ಸಂಚಾರದಿಂದ ತಡೆಗೋಡೆ ಕುಸಿದು ಘಾಟಿ ಬಂದ್ ಆಗುವ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ 14ನೇ ತಿರುವು ಸೂರ್ಯಾಸ್ತ ವೀಕ್ಷಣೆಯ ಸ್ಥಳಚಾಗಿದ್ದು, ಇದರ ಬಳಿ ತಡೆಗೋಡೆ ಬಿರುಕು ಬಿಟ್ಟಿದ್ದು ಅದು ಕುಸಿದು ಬೀಳುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಘನ ವಾಹನಗಳ ಓಡಾಟದಿಂದ ವಾಹನಗಳು ತಡೆಗೋಡೆಗೆ ಡಿಕ್ಕಿಯಾಗುತ್ತಿರುವ ಪ್ರಕರಣಗಳು ನಡೆಯುತ್ತಿವೆ.

ಇತ್ತೀಚಿನ ಸುದ್ದಿ

ಜಾಹೀರಾತು