10:03 PM Wednesday2 - April 2025
ಬ್ರೇಕಿಂಗ್ ನ್ಯೂಸ್
EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ…

ಇತ್ತೀಚಿನ ಸುದ್ದಿ

ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ

01/04/2025, 11:53

ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇಂದಿನ ಸಮಾಜದಲ್ಲಿ ಜಾತ್ಯತೀತ ಎಂಬ ಪದ ದುರುಪಯೋಗ ಆಗುತ್ತಿದೆ. ಒಬ್ಬ ಹಿಂದೂವಿಗೆ ಜಾತ್ಯತೀತತೆಯ ಪಾಠವನ್ನು ಯಾರೂ ಕೂಡ ಹೇಳಿಕೊಡುವ ಅವಶ್ಯಕತೆ ಇಲ್ಲ, ಯಾಕೆಂದರೆ ಹಿಂದೂಗಳಿಗೆ ಹುಟ್ಟಿನಿಂದಲೇ ಎಲ್ಲರನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇದೆ. ಆದರೆ ಅಂತಹ ಮನಸ್ಥಿತಿ ಅನ್ಯಮತೀಯರಿಗೆ ಇದೆಯೋ ಎಂಬ ಪ್ರಶ್ನೆಯನ್ನು ನಾವು ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು