8:17 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅರ್ಕುಳ ತುಪ್ಪೆಕಲ್ಲು ಶ್ರೀ ಹನುಮಾನ್ ಸೇವಾ ಸಂಘ, ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ 25ನೇ ವರ್ಷದ ಯುಗಾದಿ ಉತ್ಸವ

01/04/2025, 11:53

ಸುರತ್ಕಲ್(reporterkarnataka.com): ಶ್ರೀ ಹನುಮಾನ್ ಸೇವಾ ಸಂಘ ಹಾಗೂ ಅರ್ಕುಳ ತುಪ್ಪೆಕಲ್ಲು ವಿಶ್ವ ಹಿಂದೂ ಪರಿಷತ್ ಬಜರಂಗದಳ,ಆಯೋಜನೆಯಲ್ಲಿ 25ನೇ ವರ್ಷದ ಯುಗಾದಿ ಉತ್ಸವ ಆಚರಿಸಲಾಯಿತು.
ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಸಕ ಡಾ. ವೈ. ಭರತ್ ಶೆಟ್ಟಿ ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇಂದಿನ ಸಮಾಜದಲ್ಲಿ ಜಾತ್ಯತೀತ ಎಂಬ ಪದ ದುರುಪಯೋಗ ಆಗುತ್ತಿದೆ. ಒಬ್ಬ ಹಿಂದೂವಿಗೆ ಜಾತ್ಯತೀತತೆಯ ಪಾಠವನ್ನು ಯಾರೂ ಕೂಡ ಹೇಳಿಕೊಡುವ ಅವಶ್ಯಕತೆ ಇಲ್ಲ, ಯಾಕೆಂದರೆ ಹಿಂದೂಗಳಿಗೆ ಹುಟ್ಟಿನಿಂದಲೇ ಎಲ್ಲರನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇದೆ. ಆದರೆ ಅಂತಹ ಮನಸ್ಥಿತಿ ಅನ್ಯಮತೀಯರಿಗೆ ಇದೆಯೋ ಎಂಬ ಪ್ರಶ್ನೆಯನ್ನು ನಾವು ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು