2:31 AM Tuesday29 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು