12:28 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು