11:16 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ: ಅನುಸೂಯ ಜಯಂತಿ ಪ್ರಯುಕ್ತ ದತ್ತಪೀಠಕ್ಕೆ ಮೆರವಣಿಗೆ; ಬಿಗಿ ಬಂದೋಬಸ್ತ್

12/12/2024, 13:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ 3 ದಿನಗಳ ದತ್ತಜಯಂತಿ ಸಂಭ್ರಮ ಆರಂಭಗೊಂಡಿದ್ದು, ಮೊದಲ ದಿನದ ಕಾರ್ಯಕ್ರಮ ಅನುಸೂಯ ಜಯಂತಿ ಸಂಭ್ರಮ- ಸಡಗರದಿಂದ ನಡೆದಿದೆ.


ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ‌ ಆರಂಭವಾಯಿತು. ದತ್ತಾತ್ರೇಯರ ತಾಯಿ ಅನುಸೂಯದೇವಿಗೆ ಮಹಿಳೆಯರು ಪೂಜೆ ಸಲ್ಲಿಸಿದರು. ಸಾವಿರಾರು ಮಹಿಳೆಯರು ಮೆರವಣಿಗೆಯಲ್ಲಿ ದತ್ತಪೀಠಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಬೋಳರಾಮೇಶ್ವರ ದೇವಾಲಯದಿಂದ ಟೌನ್ ಕ್ಯಾಂಟೀನ್ ವರೆಗೂ 2 ಕಿ.ಮೀ.ಮೆರವಣಿಗೆ ನಡೆಯಿತು. ಪೊಲೀಸರ ಸರ್ಪಗಾವಲಿನಲ್ಲಿ ಮಹಿಳೆಯರ ಮೆರವಣಿಗೆ ಸಾಗಿತು. ಚಿಕ್ಕಮಗಳೂರು ನಗರ, ದತ್ತಪೀಠದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು