4:23 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್‌ ಮೂಲದ ಕಂಪನಿ ನಿರ್ದೇಶಕನ ಬಂಧನ

20/08/2021, 13:22

Reporterkarnataka.com

ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್‌ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ.
ಪೃಥ್ವಿ ಇನ್ಫಾರ್ಮೇಷನ್ ಸೊಲ್ಯುಷನ್ಸ್ ಲಿಮಿಟೆಡ್ (ಪಿಐಎಸ್ಎಲ್)ನ ವ್ಯವಸ್ಥಾಪಕ ನಿರ್ದೇಶಕ ಉಪಲಪತಿ ಸತೀಶ್ ಕುಮಾರ್‌ರನ್ನು ಆಗಸ್ಟ್ 12 ರಂದು ಬಂಧಿಸಲಾಗಿದೆ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಪ್ರಕರಣ ದಾಖಲಾಗಿದ್ದು ಹಣ ವಂಚನೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಸತೀಶ್ ಕುಮಾರ್‌ರನ್ನು ಹತ್ತು ದಿನಗಳ ಕಸ್ಟಡಿಗೆ ನೀಡಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು