5:20 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್‌ ಮೂಲದ ಕಂಪನಿ ನಿರ್ದೇಶಕನ ಬಂಧನ

20/08/2021, 13:22

Reporterkarnataka.com

ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್‌ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ.
ಪೃಥ್ವಿ ಇನ್ಫಾರ್ಮೇಷನ್ ಸೊಲ್ಯುಷನ್ಸ್ ಲಿಮಿಟೆಡ್ (ಪಿಐಎಸ್ಎಲ್)ನ ವ್ಯವಸ್ಥಾಪಕ ನಿರ್ದೇಶಕ ಉಪಲಪತಿ ಸತೀಶ್ ಕುಮಾರ್‌ರನ್ನು ಆಗಸ್ಟ್ 12 ರಂದು ಬಂಧಿಸಲಾಗಿದೆ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಪ್ರಕರಣ ದಾಖಲಾಗಿದ್ದು ಹಣ ವಂಚನೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಸತೀಶ್ ಕುಮಾರ್‌ರನ್ನು ಹತ್ತು ದಿನಗಳ ಕಸ್ಟಡಿಗೆ ನೀಡಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು