3:15 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

3,316 ಕೋಟಿ ರೂಪಾಯಿ ವಂಚನೆ ಪ್ರಕರಣ : ಹೈದರಾಬಾದ್‌ ಮೂಲದ ಕಂಪನಿ ನಿರ್ದೇಶಕನ ಬಂಧನ

20/08/2021, 13:22

Reporterkarnataka.com

ಬ್ಯಾಂಕ್‌ ಸಾಲ ವಂಚನೆ ಪ್ರಕರಣದಲ್ಲಿ ಹೈದರಾಬಾದ್‌ ಮೂಲದ ಕಂಪನಿಯ ನಿರ್ದೇಶಕರನ್ನು ಕಳೆದ ವಾರ ಬಂಧನ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು (ಇಡಿ) ಗುರುವಾರ ತಿಳಿಸಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಒಕ್ಕೂಟದಲ್ಲಿ ರೂ 3,316 ಕೋಟಿ ವಂಚನೆಗೆ ಸಂಬಂಧಿಸಿದ್ದಾಗಿದೆ ಎಂದು ವರದಿ ತಿಳಿಸಿದೆ.
ಪೃಥ್ವಿ ಇನ್ಫಾರ್ಮೇಷನ್ ಸೊಲ್ಯುಷನ್ಸ್ ಲಿಮಿಟೆಡ್ (ಪಿಐಎಸ್ಎಲ್)ನ ವ್ಯವಸ್ಥಾಪಕ ನಿರ್ದೇಶಕ ಉಪಲಪತಿ ಸತೀಶ್ ಕುಮಾರ್‌ರನ್ನು ಆಗಸ್ಟ್ 12 ರಂದು ಬಂಧಿಸಲಾಗಿದೆ ಹಾಗೂ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕರ ವಿರುದ್ದ ಪ್ರಕರಣ ದಾಖಲಾಗಿದ್ದು ಹಣ ವಂಚನೆಗೆ ಸಂಬಂಧಿಸಿ ವಿಶೇಷ ನ್ಯಾಯಾಲಯವು ಸತೀಶ್ ಕುಮಾರ್‌ರನ್ನು ಹತ್ತು ದಿನಗಳ ಕಸ್ಟಡಿಗೆ ನೀಡಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು