4:04 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಭಾಗಮಂಡಲ ಕಾವೇರಿ ಕ್ಷೇತ್ರ ದಲ್ಲಿ ರಾಜ್ಯಮಟ್ಟದ 33ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

25/08/2025, 20:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@g mail.com

ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ.
ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಇಲಾಖೆ, ನೆಹರೂ ಯುವ ಕೇಂದ್ರ,ಕೊಡಗು ಜಿಲ್ಲಾ ವಿವಿಧ ತಾಲ್ಲೂಕು ಗಳ ಯುವ ಒಕ್ಕೂಟ,ಭಾಗಮಂಡಲದ ಶ್ರೀ ಕೃಷ್ಣ ಯುವಕ ಸಂಘದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ 33ನೇ ವರ್ಷದ ಕ್ರೀಡಾಕೂಟವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.ಅದ್ದೂರಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮಹಿಳೆಯರು ಪುರುಷರಿಗೆ ಹಗ್ಗ ಜಗ್ಗಾಟ,ವಾಲಿಬಾಲ್, ಫುಟ್ಬಾಲ್, ಥ್ರೋ ಬಾಲ್ ನಲ್ಲಿ ತುಂತುರು ಮಳೆ ನಡುವೆ ಯುವ ಸಮೂಹ ಉತ್ಸಾಹದಿಂದ ಭಾಗವಿಸಿದರು, ಸ್ಪರ್ಧೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಂಸದ ಯದುವೀರ್ ಸಹ ಆಗಮಿಸಿ ಯುವ ಸಮೂಹಕ್ಕೆ ಪ್ರೋತ್ಸಹ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು