2:42 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಭಾಗಮಂಡಲ ಕಾವೇರಿ ಕ್ಷೇತ್ರ ದಲ್ಲಿ ರಾಜ್ಯಮಟ್ಟದ 33ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

25/08/2025, 20:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@g mail.com

ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ.
ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಇಲಾಖೆ, ನೆಹರೂ ಯುವ ಕೇಂದ್ರ,ಕೊಡಗು ಜಿಲ್ಲಾ ವಿವಿಧ ತಾಲ್ಲೂಕು ಗಳ ಯುವ ಒಕ್ಕೂಟ,ಭಾಗಮಂಡಲದ ಶ್ರೀ ಕೃಷ್ಣ ಯುವಕ ಸಂಘದ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ 33ನೇ ವರ್ಷದ ಕ್ರೀಡಾಕೂಟವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.ಅದ್ದೂರಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮಹಿಳೆಯರು ಪುರುಷರಿಗೆ ಹಗ್ಗ ಜಗ್ಗಾಟ,ವಾಲಿಬಾಲ್, ಫುಟ್ಬಾಲ್, ಥ್ರೋ ಬಾಲ್ ನಲ್ಲಿ ತುಂತುರು ಮಳೆ ನಡುವೆ ಯುವ ಸಮೂಹ ಉತ್ಸಾಹದಿಂದ ಭಾಗವಿಸಿದರು, ಸ್ಪರ್ಧೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಂಸದ ಯದುವೀರ್ ಸಹ ಆಗಮಿಸಿ ಯುವ ಸಮೂಹಕ್ಕೆ ಪ್ರೋತ್ಸಹ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು