3:55 AM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

3ನೇ ಅಲೆ ಭೀತಿ: ಮಸ್ಕಿ ತಾಲೂಕಾಡಳಿತದಿಂದ 35 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಸಿದ್ಧ

18/01/2022, 18:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನಲ್ಲಿ ಕೋವಿಡ್ 3ನೇ ಅಲೆ ಅಬ್ಬರಿಸುತ್ತಿದ್ದು, ತಾಲೂಕಿನ ಹಲವಡೆ ಸೋಂಕು ಕಾಣಿಸಿಕೊಂಡಿದೆ. ಬಡ ಮಕ್ಕಳು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. 

ತಾಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ತಾಲೂಕು ದಂಡಾಧಿಕಾರಿ ಕವಿತಾ ಆರ್. ಅವರು ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಂದಾಯ ಇಲಾಖೆಯ ಸಭೆ ನಡೆಸಿ ತಡೆಗಟ್ಟುವ ಕುರಿತು ಚರ್ಚೆ ನಡೆಸಿದ್ದಾರೆ. ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ಮೂರನೆಯ ಅಲೆ ಹೆಚ್ಚಾಗುತ್ತಿದ್ದಂತೆ ಮುಂಜಾಗೃತ ಕ್ರಮವಾಗಿ ಮುದುಗಲ್ ಕ್ರಾಸ್ ಮುರಾರ್ಜಿ ಶಾಲೆಯಲ್ಲಿ35 ಹಾಸಿಗೆಯ ಕೋವಿಡ್ ಕೇರ್ ಸಿದ್ಧವಾಗಿದೆ.ಎಂದು ಅವರು ತಿಳಿಸಿದರು.

3 ಅಲೆಗೆ ಮಕ್ಕಳೇ ಟಾರ್ಗೆಟ್. ತಾಲೂಕಿನ ಇದುವರೆಗೆ ಮಕ್ಕಳಲ್ಲೇ ಕೋವಿಡ್ ಸೋಂಕು ಕಂಡುಬಂದಿದ್ದು, ತಾಲೂಕಿನಲ್ಲಿ ಪೋಷಕರ ಚಿಂತೆಯಾಗಿದೆ. 

ಮೂರನೇ ಅಲೆ ತಡೆಗಟ್ಟಲು ತಾಲೂಕಾಡಳಿತದಿಂದ ಹೆಚ್ಚಿನ ಕ್ರಮಕೈಗೊಂಡಿದ್ದು ಈಗಾಗಲೇ ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುಂಜಾಗೃತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು