7:05 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

3ನೇ ಹಂತದ ಚುನಾವಣೆ ಪ್ರಕ್ರಿಯೆಗೆ ನಿಯೋಜಿಸಲ್ಪಟ್ಟ ಪೊಲೀಸರಿಗೆ ಅಂಚೆ ಮತದಾನ ನಿರಾಕರಣೆ

21/04/2024, 21:30

ಮಂಗಳೂರು(reporterkarnataka.com): ದ.ಕ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ 3ನೇ ಹಂತದ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಹೊರ ಜಿಲ್ಲೆಗಳ ಪೊಲೀಸರಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.
ಈ ಎಲ್ಲ ಜಿಲ್ಲೆಗಳಲ್ಲಿ ನಿಯೋಜಿಸಲ್ಪಟ್ಟ ಪೊಲೀಸರು ಏಪ್ರಿಲ್ 26ಕ್ಕೆ ಬಂದು ಮತದಾನ ಮಾಡುವಂತೆ ಚುನಾವಣಾ ಅಧಿಕಾರಿ ಸೂಚಿಸಿದ್ದಾರೆ.
ಡೋರ್ ಟು ಡೋರ್ ಮತದಾನ ವ್ಯವಸ್ಥೆ ಇರುವಾಗ ಪೊಲೀಸರಿಗೆ ಯಾಕೆ ಅಂಚೆ ಮತದಾನ ನೀಡುವುದಿಲ್ಲ ಎಂಬುದು ಪೊಲೀಸರ ಅಳಲು.
3ನೇ ಹಂತದ ಮತದಾನ ಪ್ರಕ್ರಿಯೆಯ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನ ನಿರಾಕರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು