3:41 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ ಸಾವು; ತಾಯಿಯ ರಕ್ಷಣೆ

13/01/2025, 23:49

ವಿಜಯಪುರ (reporterkarnataka.com): ಬೇನಾಳ ಬಳಿ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದು, ಮಕ್ಕಳು ದಾರುಣವಾಗಿ ಸಾವನ್ನಪ್ಪಿದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಭಾಗ್ಯಶ್ರೀ ಎಂಬವರು ತನ್ನ ನಾಲ್ವರು ಮಕ್ಕಳೊಂದಿಗೆ ಕರೆಗೆ ಹಾರಿದ್ದರು. ಆದರೆ ಮಕ್ಕಳಾದ ತನು ಲಿಂಗರಾಜ್ ಭಜಂತ್ರಿ(5), ರಕ್ಷಾ ಲಿಂಗರಾಜ್ ಭಜಂತ್ರಿ(3) ಹಾಗೂ ಒಂದು ವರ್ಷದ ಅವಳಿ ಜವಳಿ ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಭಾಗ್ಯಶ್ರೀ ಅವರನ್ನು ಸ್ಥಳೀಯರು ರಕ್ಷಿಸಿದ್ದು, ಅವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಭಾಗ್ಯಶ್ರೀ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿಂಗರಾಜ್ ಭಜಂತ್ರಿ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು