4:54 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ ಸಾವು; ತಾಯಿಯ ರಕ್ಷಣೆ

13/01/2025, 23:49

ವಿಜಯಪುರ (reporterkarnataka.com): ಬೇನಾಳ ಬಳಿ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದು, ಮಕ್ಕಳು ದಾರುಣವಾಗಿ ಸಾವನ್ನಪ್ಪಿದರೆ, ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಭಾಗ್ಯಶ್ರೀ ಎಂಬವರು ತನ್ನ ನಾಲ್ವರು ಮಕ್ಕಳೊಂದಿಗೆ ಕರೆಗೆ ಹಾರಿದ್ದರು. ಆದರೆ ಮಕ್ಕಳಾದ ತನು ಲಿಂಗರಾಜ್ ಭಜಂತ್ರಿ(5), ರಕ್ಷಾ ಲಿಂಗರಾಜ್ ಭಜಂತ್ರಿ(3) ಹಾಗೂ ಒಂದು ವರ್ಷದ ಅವಳಿ ಜವಳಿ ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಭಾಗ್ಯಶ್ರೀ ಅವರನ್ನು ಸ್ಥಳೀಯರು ರಕ್ಷಿಸಿದ್ದು, ಅವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಭಾಗ್ಯಶ್ರೀ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಿಂಗರಾಜ್ ಭಜಂತ್ರಿ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು