1:39 PM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

44 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮಮತಾ ಗಟ್ಟಿಗೆ ಗೇರು, ಸದಾಶಿವ ಉಳ್ಳಾಲ್ ಗೆ ಮುಡಾ

29/02/2024, 17:13

ಬೆಂಗಳೂರು(reporterkarnataka.com): ರಾಜ್ಯ ಸರಕಾರ 44 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಮಮತಾ ಗಟ್ಟಿ‌ ಅವರಿಗೆ ಗೇರು ನಿಗಮ ಮತ್ತು
ಸದಾಶಿವ ಉಳ್ಳಾಲ್ ಅವರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
*ಯಾರಿಗೆ ಯಾವುದು?*:
*ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
*ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
*ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
“ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
*ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
*ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
*ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
*ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
*ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
*ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
*ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
*ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
*ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
*ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
*ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
*ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
*ಸದಾಶಿವ ಉಳ್ಳಾಲ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
“ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಇತ್ತೀಚಿನ ಸುದ್ದಿ

ಜಾಹೀರಾತು