9:13 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

44 ನಿಗಮ- ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಮಮತಾ ಗಟ್ಟಿಗೆ ಗೇರು, ಸದಾಶಿವ ಉಳ್ಳಾಲ್ ಗೆ ಮುಡಾ

29/02/2024, 17:13

ಬೆಂಗಳೂರು(reporterkarnataka.com): ರಾಜ್ಯ ಸರಕಾರ 44 ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದು, ದ.ಕ. ಜಿಲ್ಲೆಯ ಮಮತಾ ಗಟ್ಟಿ‌ ಅವರಿಗೆ ಗೇರು ನಿಗಮ ಮತ್ತು
ಸದಾಶಿವ ಉಳ್ಳಾಲ್ ಅವರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ.
*ಯಾರಿಗೆ ಯಾವುದು?*:
*ಸಾಧು ಕೋಕಿಲ – ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ
*ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
*ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ
“ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ
*ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
*ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
*ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
*ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ
*ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
*ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
*ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
*ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
*ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
*ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
*ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
*ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
*ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ
*ಸದಾಶಿವ ಉಳ್ಳಾಲ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
*ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ
“ಬಸವರಾಜ್ ಜಾಬಶೆಟ್ಟಿ – ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಇತ್ತೀಚಿನ ಸುದ್ದಿ

ಜಾಹೀರಾತು