8:50 AM Tuesday17 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು