10:27 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು