6:24 AM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು