3:01 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು