1:37 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

5ರ ಹರೆಯದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

20/01/2025, 19:49

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಇತ್ರೀಚೆಗೆ ಸಂಡೂರು ತಾಲೂಕಿನ ತೋರಣಗಲ್‌ ನಲ್ಲಿ 5 ವರ್ಷದ ಅಪ್ರಾಪ್ತ ಬಾಲಕೆ ಮೆಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆಯ ಕುರಿತು ಸೂಕ್ತ ವಾದ ಕ್ರಮವಹಿಸಲು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅರೋಪಿಗೆ ಕಠಿಣವಾದ ಶಿಕ್ಷೆಯಾಗುವಂತ ರೀತಿಯಲ್ಲಿ ಸಾಕ್ಷಿಗಳು ನಾಶಯಾಗದಂತೆ ಕ್ರಮ ಕೈಗೊಳ್ಳಬೇಕು,ಮಗುವಿನ ಫೋಷಕರು ಯಾವುದೆ ಒತ್ತಡಕ್ಕೆ ಮಣಿದು ದೂರು ಹಿಂಪಡೆಯದಂತೆ ಅವರಗೆ ಸೂಕ್ತ ವಾದ ರಕ್ಷಣೆಯನ್ನು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ವಿಕ್ಟಮ್ ಕಾಂಪನ್ಸೆಷನ್ ಸ್ಕೀಮ್ ಮೂಲಕ ಸಿಗಬೇಕಾದ ಅರ್ಥಿಕ ನೆರವು ಪೋಷಕರಿಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು, ತೋರಣಗಲ್ ಗ್ರಾಮದಲ್ಲಿರುವ ಮತ್ತು ಸ್ಟೇಷನ್‌ ಭಾಗದಲ್ಲಿರುವರು ಜಿಂದಾಲ್ ಕಾರ್ಖಾನೆ ಯಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ವಾಸ ಮಾಡುತ್ತಿದ್ದು, ಬೇರೆ ಬೇರೆ ರಾಜ್ಯಗಳಿಂದ ಬಂದು ದುಡಿಯುತ್ತಿರುವ ಕಾರ್ಮಿಕರಿದ್ದಾರೆ. ಆ ಕುಟುಂಬಗಳಿಗೆ ವಾಸ ಮಾಡುವ ಪ್ರದೇಶಗಳಲ್ಲಿ ಸೂಕ್ತವಾದ ರಕ್ಷಣೆ ನೀಡುವ ಕ್ರಮಗಳನ್ನು ಜಾರಿ ಮಾಡಲು ಕ್ರಮ ವಹಿಸಬೇಕು.
ಜಸ್ಟೀಸ್ ವರ್ಮಾ ಸಮಿತಿಯ ಶಿಫಾರಸ್ಸುಗಳನ್ನು ಜಾರಿ ‌ಮಾಡಬೇಕು, ದೌರ್ಜನ್ಯ ತಡಿಯಲು ಉಗ್ರಪ್ಪ ಸಮಿತಿ ನೀಡಿದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಕ್ರಮ ವಹಿಸಬೇಕು ಎಂದು
ಅಖಿಲ ಬಾರತ ಜನವಾದಿ ಮಹಿಳಾ ಸಂಘಟನೆ
ರಾಜ್ಯ ಜಂಟಿ ಕಾರ್ಯದರ್ಶಿ, ಹಾಗೂ ಅಧ್ಯಕ್ಷರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು