11:54 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ…

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು